ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಭಾರತದ ಅತ್ಯಂತ ಖ್ಯಾತ ಅರ್ಥಶಾಸ್ತ್ರಜ್ಞರಲ್ಲಿ ಒಬ್ಬರು ಎಂದು ಸ್ಮರಿಸಿದ್ದಾರೆ. ಇಶರ್, ನಾನು ನಿನ್ನ ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಿಮ್ಮ ಜೀವನ ಕಥೆ ಉತ್ತಮ ಜಗತ್ತಿನ ಕನಸು ಕಾಣುವ ಎಲ್ಲ ಮಹಿಳೆಯರಿಗೆ ಸ್ಫೂರ್ತಿಯಾಗಿದೆ ಎಂದು ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರೂಪಮಾ ಮೆನನ್ ರಾವ್ ಟ್ವೀಟ್ ಮಾಡಿದ್ದಾರೆ.