‘ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆಸುಳ್ಳು ಹೇಳಿಕೆ ನೀಡುವ ಮೂಲಕ ರನೌತ್ ಮತ್ತು ಗೋಸ್ವಾಮಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಸಚಿವ ಆದಿತ್ಯ ಠಾಕ್ರೆ ಮತ್ತು ಎಂವಿಎ ನಾಯಕರ ಮಾನಹಾನಿಯನ್ನುಂಟುಮಾಡಿದ್ದಾರೆ’ ಎಂದು ಆರೋಪಿಸಿ ಶಾಸಕ ಪ್ರತಾಪ್ ಸರ್ನಾಯಕ್ ಹಕ್ಕುಚ್ಯುತಿಯ ನಿರ್ಣಯದ ನೋಟಿಸ್ ಅನ್ನು ಸಭಾಧ್ಯಕ್ಷರಿಗೆ ಕಳುಹಿಸಿದ್ದರು.