ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, 'ನಾವು ಮುಚ್ಚಿಡುವಂಥದ್ದು ಏನೂ ಇಲ್ಲದಿದ್ದರೆ, ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿಗೆ ಪತ್ರ ಬರೆದು ಎನ್ಎಸ್ಒನ ಪೆಗಾಸಸ್ ಪ್ರಾಜೆಕ್ಟ್ ಬಗ್ಗೆ ಸತ್ಯವನ್ನು ತಿಳಿಸುವಂತೆ ಹೇಳಲಿ. ಹಾಗೇ ಅದಕ್ಕೆ ಯಾರು ಪಾವತಿಸಿದ್ದಾರೆ ಎಂಬುದನ್ನೂ ಬಹಿರಂಗ ಪಡಿಸಲಿ' ಎಂದು ಉಲ್ಲೇಖಿಸಿದ್ದಾರೆ.