<p><strong>ಭುವನೇಶ್ವರ:</strong> ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಒಡಿಶಾದಲ್ಲಿ ಸೆಪ್ಟೆಂಬರ್ 13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಉತ್ತರ ಆಂಧ್ರ ಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿ ಪ್ರದೇಶದಲ್ಲಿ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಿದೆ ಎಂದು ಇಲಾಖೆ ಹೇಳಿದೆ.</p>.<p>ಒಡಿಶಾದ ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>.<p><a href="https://www.prajavani.net/karnataka-news/kpcc-president-dk-shivakumar-on-bengaluru-floods-management-970827.html" itemprop="url">ಪ್ರವಾಹ ಪರಿಹಾರ ವಿತರಣೆ ಕುರಿತು ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಅಧ್ಯಯನ: ಡಿಕೆಶಿ </a></p>.<p>ಮಲ್ಕಾನ್ಗಿರಿ, ಕೊರಪೂರ್, ನಭಾರಂಗ್ಪುರ, ರಾಯಗಡ, ನಯಾಗಡ ಹಾಗೂ ಕಟಕ್ಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.</p>.<p>ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವಂತೆ ಆಯಾ ಜಿಲ್ಲಾ ಅಧಿಕಾರಿಗಳಿಗೆ ವಿಶೇಷ ಪರಿಹಾರ ಆಯುಕ್ತರು ಸೂಚನೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಒಡಿಶಾದಲ್ಲಿ ಸೆಪ್ಟೆಂಬರ್ 13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಉತ್ತರ ಆಂಧ್ರ ಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿ ಪ್ರದೇಶದಲ್ಲಿ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಿದೆ ಎಂದು ಇಲಾಖೆ ಹೇಳಿದೆ.</p>.<p>ಒಡಿಶಾದ ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>.<p><a href="https://www.prajavani.net/karnataka-news/kpcc-president-dk-shivakumar-on-bengaluru-floods-management-970827.html" itemprop="url">ಪ್ರವಾಹ ಪರಿಹಾರ ವಿತರಣೆ ಕುರಿತು ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಅಧ್ಯಯನ: ಡಿಕೆಶಿ </a></p>.<p>ಮಲ್ಕಾನ್ಗಿರಿ, ಕೊರಪೂರ್, ನಭಾರಂಗ್ಪುರ, ರಾಯಗಡ, ನಯಾಗಡ ಹಾಗೂ ಕಟಕ್ಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.</p>.<p>ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವಂತೆ ಆಯಾ ಜಿಲ್ಲಾ ಅಧಿಕಾರಿಗಳಿಗೆ ವಿಶೇಷ ಪರಿಹಾರ ಆಯುಕ್ತರು ಸೂಚನೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>