ಬಿಹಾರದ ಖೋಡಬಂದಪುರದಲ್ಲಿ ಕೃಷಿ ಸಂಸ್ಥೆಯೊಂದು ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಧಿಕಾರಿಗಳು ತಮ್ಮ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ ಎಂಬ ಹಲವು ದೂರುಗಳು ಬರುತ್ತಿವೆ. ನಾಗರಿಕರ ಸೇವೆ ಮಾಡುವುದು ಸಂಸದರು, ಶಾಸಕರು, ಗ್ರಾಮದ ಮುಖ್ಯಸ್ಥರ, ಡಿಎಂ, ಎಸ್ಡಿಎಂ, ಬಿಡಿಒಗಳು ಕರ್ತವ್ಯ. ಅವರು ನಿಮ್ಮ ಸಮಸ್ಯೆಗಳನ್ನು ನಿರ್ಲಕ್ಷ್ಯಿಸಿದರೆ ಅವರಿಗೆ ಬಿದಿರಿನ ಕೋಲುಗಳಿಂದ ಹೊಡೆಯಿರಿ’ ಎಂದರು.