ಗುಲಾಂ ನಬಿ ಆಜಾದ್, ಆನಂದ್ ಶರ್ಮಾ, ಭೂಪಿಂದರ್ ಸಿಂಗ್ ಹೂಡಾ, ಶಶಿ ತರೂರ್, ಮನೀಶ್ ತಿವಾರಿ, ಪೃಥ್ವಿರಾಜ್ ಚವಾಣ್ ಸಭೆಯಲ್ಲಿ ಹಾಜರಿದ್ದರು. ಇವರು ಪತ್ರ ಬರೆದವರಲ್ಲಿ ಪ್ರಮುಖರು. ಪಕ್ಷದ ಹಿರಿಯ ಮುಖಂಡರಾದ ಎ.ಕೆ. ಆ್ಯಂಟನಿ, ಅಶೋಕ್ ಗೆಹ್ಲೋಟ್, ಕಮಲ್ನಾಥ್, ಅಂಬಿಕಾ ಸೋನಿ, ಪಿ. ಚಿದಂಬರಂ, ಅಜಯ ಮಾಕನ್ ಮತ್ತು ಪ್ರಿಯಾಂಕಾ ಗಾಂಧಿ ಅವರೂ ಹಾಜರಿದ್ದರು.