ನ್ಯಾಯಮೂರ್ತಿಗಳಾದ ಅನು ಶಿವರಾಮನ್, ಶಿರ್ಸಿ.ವಿ ಮತ್ತು ಎಂ.ಆರ್.ಅನಿತಾ ಅವರಿದ್ದ ಪೀಠವು, ಗುರುವಾಯೂರು ದೇವಸ್ವಂ ವ್ಯವಸ್ಥಾಪಕ ಸಮಿತಿಯು ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಯಾವುದೇ ಪರಿಹಾರ ನಿಧಿಗೆ ದೇವಸ್ಥಾನದ ಹಣವನ್ನು ದೇಣಿಗೆ ನೀಡುವಂತಿಲ್ಲ ಎಂಬ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಸರ್ಕಾರ ಕೋರಿದ್ದ ಅರ್ಜಿಗಳ ವಿಚಾರಣೆ ನಡೆಸಿತು.