ವಿರೋಧ ಪಕ್ಷ ಶಿರೋಮಣಿ ಅಕಾಲಿದಳ ಟ್ವೀಟ್ ಮಾಡಿ, ಕ್ಯಾಪ್ಟನ್ ಸಾಹೇಬರೇ, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ನಿಮ್ಮಿಂದ ಸಾಧ್ಯವಾಗಿಲ್ಲ, ನೀವು ಸ್ವಲ್ಪ ಬಿಡುವು ಮಾಡಿಕೊಂಡು ನಿಮ್ಮ ಶಾಸಕರ ಬಾಕಿ ಮೊತ್ತವನ್ನು ಪಾವತಿಸಲು ಗಮನಹರಿಸಿ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದೆ. ಈ ಟ್ವೀಟ್ ಅನ್ನು ಕಾಂಗ್ರೆಸ್ ನಾಯಕರಿಗೂ ಟ್ಯಾಗ್ ಮಾಡಲಾಗಿದೆ.