‘ಜನರು ದೇಶದ ಸ್ಥಿತಿಯನ್ನು ಸುಧಾರಿಸುವ ಗುತ್ತಿಗೆಯನ್ನು ಇತರರಿಗೆ ನೀಡಬಾರದು. ಆರ್ಎಸ್ಎಸ್ಗೆ ಸಹ ಈ ಜವಾಬ್ದಾರಿಯನ್ನು ಹೊರಿಸಬಾರದು. ಬದಲಾಗಿ, ಜನರೇ ಈ ಜವಾಬ್ದಾರಿಯನ್ನು ನಿಭಾಯಿಸಬೇಕು. ನಿಮಗೆ ವಹಿಸಿದ ಕಾರ್ಯವನ್ನು ನೀವು ಮಾಡಿದರೆ ಸಾಕು, ಇತರರು ಅದನ್ನು ನೋಡಿ ಕಲಿಯುತ್ತಾರೆ’ ಎಂದು ಭಾಗವತ್ ಹೇಳಿದರು.