‘ಕೃಷಿಭೂಮಿಯ ರಕ್ಷಣೆಗಾಗಿ 500ಕ್ಕೂ ಹೆಚ್ಚು ರೈತರು ಸಾವನ್ನಪಿದ್ದಾರೆ. ಆದರೆ, ಅವರು ಹೆದರುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಳೆದ ಆರು ತಿಂಗಳಿನಿಂದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನಕ್ಕೆ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ.