ಹೀಗಾಗಿ, ವಿಧಾನಸಭೆಯ ವಿರೋಧ ಪಕ್ಷ ಎಐಎನ್ಆರ್ ಕಾಂಗ್ರೆಸ್ನ ಎನ್.ರಂಗಸ್ವಾಮಿ ನೇತೃತ್ವದಲ್ಲಿ 14 ಶಾಸಕರ ನಿಯೋಗ, ವಿ.ನಾರಾಯಣ ಸ್ವಾಮಿಯವರು ಬಹುಮತ ಸಾಬೀತುಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿ, ಇಲ್ಲಿನ ಜಿ.ರಾಜ್ ನಿವಾಸ್ದಲ್ಲಿನ ವಿಶೇಷ ಕರ್ತವ್ಯ ಅಧಿಕಾರಿ ಜಿ. ತೇವಾನಿಧಿ ದಾಸ್ ಅವರಿಗೆ ಮನವಿ ಪತ್ರ ಸಲ್ಲಿಸಿತು.