‘ಕಾಂಗ್ರೆಸ್ನ ಹಲವರು ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟಿದ್ದರು. ಆದರೆ ಬಿಜೆಪಿಯ ಒಬ್ಬರೇ ಒಬ್ಬರು ಸಹ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ, ತಮ್ಮ ಪ್ರಾಣ ಕಳೆದುಕೊಂಡಿಲ್ಲ. ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯನ್ನು ಕೊಂದರು. ಇಂಥವರು ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ, ಪಾಠ ಮಾಡುತ್ತಾರೆ’ ಎಂದು ವಾಗ್ದಾಳಿ ನಡೆಸಿದರು.