<p><strong>ಫರಿದ್ಕೋಟ್:</strong> ವಿರೋಧ ಪಕ್ಷದ ನಾಯಕರಿಗೆ ಸುಳ್ಳು ಹೇಳುವುದೇ ಚಾಳಿ. ಸರ್ಕಾರದ ಪ್ರತಿಯೊಂದು ಉಪಕ್ರಮದಲ್ಲೂ ತಪ್ಪು ಹುಡುಕುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶನಿವಾರ ಆರೋಪಿಸಿದ್ದಾರೆ.</p>.<p>ಟೀಕೆ ಮಾಡಬೇಕೆಂಬ ಏಕ ಕಾರಣಕ್ಕಾಗಿ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುತ್ತಿವೆ ಎಂದು ಅವರು ದೂರಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-resumes-bharat-jodo-yatra-from-perambra-974807.html" itemprop="url">ಪೇರಂಬ್ರದಿಂದ ‘ಭಾರತ್ ಜೋಡೊ’ ಪುನರಾರಂಭಿಸಿದ ರಾಹುಲ್ ಗಾಂಧಿ </a></p>.<p>ಹಾಗಿದ್ದರೂ ಸರ್ಕಾರವು ಜನಪರ ಕಾರ್ಯಗಳನ್ನು ಮುಂದುವರಿಸಲಿದ್ದು, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಲಿದೆ. ರಾಜ್ಯವನ್ನು ಭ್ರಷ್ಟಾಚಾರ, ಡ್ರಗ್ಸ್, ನಿರುದ್ಯೋಗ ಮುಕ್ತಗೊಳಿಸಲಿದ್ದೇವೆ ಎಂದು ಭರವಸೆ ನೀಡಿದರು.</p>.<p>ಹಿಂದಿನ ಸರ್ಕಾರಗಳು ಹಣವನ್ನು ದುರುಪಯೋಗ ಮಾಡಿವೆ. ಆದರೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸುತ್ತಿರುವ ಆಮ್ ಆದ್ಮಿ ಪಕ್ಷವು ಸಾರ್ವಜನಿಕ ನಿಧಿಯನ್ನು ಜನರ ಒಳಿತಿಗಾಗಿಯೇ ಬಳಕೆ ಮಾಡುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫರಿದ್ಕೋಟ್:</strong> ವಿರೋಧ ಪಕ್ಷದ ನಾಯಕರಿಗೆ ಸುಳ್ಳು ಹೇಳುವುದೇ ಚಾಳಿ. ಸರ್ಕಾರದ ಪ್ರತಿಯೊಂದು ಉಪಕ್ರಮದಲ್ಲೂ ತಪ್ಪು ಹುಡುಕುತ್ತಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶನಿವಾರ ಆರೋಪಿಸಿದ್ದಾರೆ.</p>.<p>ಟೀಕೆ ಮಾಡಬೇಕೆಂಬ ಏಕ ಕಾರಣಕ್ಕಾಗಿ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುತ್ತಿವೆ ಎಂದು ಅವರು ದೂರಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-resumes-bharat-jodo-yatra-from-perambra-974807.html" itemprop="url">ಪೇರಂಬ್ರದಿಂದ ‘ಭಾರತ್ ಜೋಡೊ’ ಪುನರಾರಂಭಿಸಿದ ರಾಹುಲ್ ಗಾಂಧಿ </a></p>.<p>ಹಾಗಿದ್ದರೂ ಸರ್ಕಾರವು ಜನಪರ ಕಾರ್ಯಗಳನ್ನು ಮುಂದುವರಿಸಲಿದ್ದು, ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಲಿದೆ. ರಾಜ್ಯವನ್ನು ಭ್ರಷ್ಟಾಚಾರ, ಡ್ರಗ್ಸ್, ನಿರುದ್ಯೋಗ ಮುಕ್ತಗೊಳಿಸಲಿದ್ದೇವೆ ಎಂದು ಭರವಸೆ ನೀಡಿದರು.</p>.<p>ಹಿಂದಿನ ಸರ್ಕಾರಗಳು ಹಣವನ್ನು ದುರುಪಯೋಗ ಮಾಡಿವೆ. ಆದರೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಒದಗಿಸುತ್ತಿರುವ ಆಮ್ ಆದ್ಮಿ ಪಕ್ಷವು ಸಾರ್ವಜನಿಕ ನಿಧಿಯನ್ನು ಜನರ ಒಳಿತಿಗಾಗಿಯೇ ಬಳಕೆ ಮಾಡುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>