ಕಾಂಗ್ರೆಸ್ ರಾಜ್ಯಸಭಾ ಸದಸ್ಯ ವಿವೇಕ್ ತಂಖಾ ಅವರು ರಾಷ್ಟ್ರಪತಿಗೆ ಪತ್ರ ಬರೆದಿದ್ದು, ಕಾಂಗ್ರೆಸ್ನ ದಿಗ್ವಿಜಯ ಸಿಂಗ್, ಪ್ರಮೋದ್ ತಿವಾರಿ, ಶಕ್ತಿಸಿನ್ಹ ಗೋಹಿಲ್, ಅಖಿಲೇಶ್ ಪ್ರಸಾದ್ ಸಿಂಗ್, ಅಮೀ ಯಾಜ್ನಿಕ್, ರಂಜಿತ್ ರಂಜನ್, ಇಮ್ರಾನ್ ಪ್ರತಾಪ್ ಗರ್ಹಿ, ಶಿವಸೇನಾದ ಪ್ರಿಯಾಂಕಾ ಚತುರ್ವೇದಿ, ಎಎಪಿಯ ರಾಘವ್ ರಾಮ್, ಎಸ್ಪಿಯ ರಾಮ್ ಗೋಪಾಲ್ ಯಾದವ್ ಮತ್ತು ಜಯಾಬಚ್ಚನ್ ಸೇರಿದಂತೆ ಹಲವು ಸಂಸದರು ಬೆಂಬಲಿಸಿದ್ದಾರೆ.