‘ನಿಮಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ, ರೈತರ ನೋವನ್ನು ಅರ್ಥ ಮಾಡಿಕೊಳ್ಳಿ. ಮೈ ಕೊರೆಯುವ ಚಳಿಯಲ್ಲೂ ಅವರು ಪ್ರತಿಭಟನೆ ಮುಂದುವರಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ನೀರು ಪೂರೈಕೆ ನಿಲ್ಲಿಸಲಾಗಿದೆ. ಶೌಚಾಲಯ ಸೌಲಭ್ಯ ಇಲ್ಲ. ಈಗ ನೋಡಿದರೆ ಮೊಳೆಗಳನ್ನು ನೆಟ್ಟು, ಮುಳ್ಳುಬೇಲಿ ಹಾಕಲಾಗಿದೆ’ ಎಂದು ಝಾ ಹೇಳಿದರು.