'ಮೊಬೈಲ್ ಸೇವೆಗಳಿಗೆ ತೊಂದರೆಯಾದರೆ, ವಿದ್ಯಾರ್ಥಿಗಳು, ವರ್ಕ್ ಫ್ರಮ್ ಹೋಮ್ನಲ್ಲಿ ದುಡಿಯುತ್ತಿರುವವರು ಮತ್ತು ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗುತ್ತದೆ. ಹಿಂಸಾಚಾರದ ಮಾರ್ಗವು ಪ್ರತಿಭಟನಾಕಾರರನ್ನು ಜನಸಾಮಾನ್ಯರಿಂದ ದೂರವಿರಿಸುತ್ತದೆ. ಇದು ರೈತರ ಸಮುದಾಯದ ಹಿತಾಸಕ್ತಿಗೆ ಹಾನಿಕಾರಕ,' ಎಂದು ಸಿಎಂ ಅಮರೀಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.