ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಹಾರದ ಬಿಜೆಪಿಯ ಪ್ರಮುಖ ನಾಯಕರು, ಕೇಂದ್ರ ಸಚಿವರಾದ ಆರ್ ಕೆ ಸಿಂಗ್ ಮತ್ತು ನಿತ್ಯಾನಂದ ರೈ, ಉಪಮುಖ್ಯಮಂತ್ರಿಗಳಾದ ತಾರ್ಕಿಶೋರ್ ಪ್ರಸಾದ್, ರೇಣು ದೇವಿ, ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರಿದ್ದ ಕಾರ್ಯಕ್ರಮದಲ್ಲಿ 'ವಂದೇ ಮಾತರಂ' ಗಾಯನದ ವೇಳೆ, ಐದು ನಿಮಿಷಗಳ ಕಾಲ ತ್ರಿವರ್ಣ ಧ್ವಜವನ್ನು ಏಕಕಾಲದಲ್ಲಿ ಹಾರಿಸಲಾಯಿತು.