‘ಗಡಿ ನಿಯಂತ್ರಣ ರೇಖೆಯಲ್ಲಿ ಕದನವಿರಾಮ ಜಾರಿಗೊಳಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ, ಉಭಯ ದೇಶಗಳ ನಡುವೆ ಮತ್ತಷ್ಟು ಸೌಹಾರ್ದಯುತ ಕ್ರಮಗಳನ್ನು ಕೈಗೊಳ್ಳಲು ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಭಾರತದ ಮೇಲಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯದಂತೆ ಕಾಶ್ಮೀರ ಜನತೆಯ ಬೇಡಿಕೆಗಳು ಮತ್ತು ಹಕ್ಕುಗಳನ್ನು ಈಡೇರಿಸಲು ಭಾರತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.