‘ಸಿಧು ಅವರನ್ನು ಸರ್ಕಾರದಿಂದ ಕೈಬಿಟ್ಟ ನಂತರ, ಪಾಕಿಸ್ತಾನದಿಂದ ಸಂದೇಶವೊಂದು ಬಂದಿತ್ತು. ‘ಸಿಧು ಪಾಕಿಸ್ತಾನ ಪ್ರಧಾನಿಯ ಹಳೆಯ ಸ್ನೇಹಿತ. ನೀವು ಅವರನ್ನು ಸರ್ಕಾರದಲ್ಲಿ ಇರಿಸಿಕೊಳ್ಳಲು ಸಾಧ್ಯವಾದರೆ ಪ್ರಧಾನಿ ಕೃತಜ್ಞರಾಗಿರುತ್ತಾರೆ. ಅವರು (ಸಿಧು) ಕೆಲಸ ಮಾಡದಿದ್ದರೆ, ನಂತರ ನೀವು ತೆಗೆದುಹಾಕಬಹುದು’ ಎಂದು ನನಗೆ ಮನವಿ ಮಾಡಲಾಯಿತು’ ಎಂದು ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಮರಿಂದರ್ ಸಿಂಗ್ ಹೇಳಿದರು.