‘ಸಿಧು ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟ ನಂತರ ನನಗೆ ಪಾಕಿಸ್ತಾನದ ಪ್ರಧಾನಿಯಿಂದ ಸಂದೇಶ ಬಂದಿತ್ತು. ಸಿಧು ಅವರು ನನ್ನ ಗೆಳೆಯ, ಅವರನ್ನು ಸಂಪುಟಕ್ಕೆ ಮರಳಿ ಸೇರಿಸಿಕೊಂಡರೆ ನನಗೆ ಸಂತೋಷವಾಗುತ್ತದೆ. ಸಿಧು ಕೆಲಸ ಮಾಡದೇ ಇದ್ದರೆ, ಆಗ ನೀವು ಅವರನ್ನು ತೆಗೆದುಹಾಕಬಹುದು ಎಂದು ಇಮ್ರಾನ್ ಖಾನ್ ಹೇಳಿದ್ದರು’ ಎಂದು ಅಮರಿಂದರ್ ಆರೋಪಿಸಿದ್ದಾರೆ.