‘ಶಾ ಅವರ ಮುಂದೆ ತಲೆ ತಗ್ಗಿಸುವ ಇಚ್ಛೆ ಮುಖ್ಯಮಂತ್ರಿಗೆ ಇಲ್ಲ. ಅಷ್ಟೇ ಅಲ್ಲ ತಮಿಳುನಾಡಿನ ಯಾವೊಬ್ಬನೂ ಅದನ್ನು ಬಯಸಲಾರ. ಭವ್ಯವಾದ ತಮಿಳು ಸಂಸ್ಕೃತಿಗೆ ಸೇರಿರುವ ವ್ಯಕ್ತಿಯು ಮೋದಿ, ಶಾ ಅವರ ಮುಂದೆ ತಲೆತಗ್ಗಿಸಿ ನಿಂತಿರುವುದು, ಅವರ ಕಾಲು ಮುಟ್ಟಿ ನಮಸ್ಕರಿಸುವುದನ್ನು ನೋಡಿ ನನಗೆ ಸಿಟ್ಟು ಬಂದಿತ್ತು. ಆದರೆ ಅವರು ಮಾಡಿದ ಭ್ರಷ್ಟಾಚಾರದ ಕಾರಣದಿಂದ ತಲೆತಗ್ಗಿಸಿ ನಿಲ್ಲಬೇಕಾಗಿ ಬಂದಿದೆ’ ಎಂದರು.