ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ದಾಳಿಗೆ ಪಂಚಾಯಿತಿ ಸದಸ್ಯ ಬಲಿ

Last Updated 3 ಮಾರ್ಚ್ 2022, 20:52 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸ್ಥಳೀಯ ಪಂಚಾಯಿತಿ ಸದಸ್ಯ(ಪಂಚ)ರೊಬ್ಬರು ಮೃತಪಟ್ಟಿದ್ದಾರೆ.

ಮೊಹಮ್ಮದ್‌ ಯಾಕೂಬ್‌ ದಾರ್‌ ಮೃತಪಟ್ಟವರು. ‘ಕುಲ್ಗಾಂನ ಸ್ರಾಂಡೂ ಪ್ರದೇಶದ ಅವರ ನಿವಾಸದ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೊಹಮ್ಮದ್‌ ಯೂಕೂಬ್‌ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನುಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ’ ಎಂದು ಪೊಲೀಸರು ತಿಳಿಸಿದರು.

ಪಂಚರ ಹತ್ಯೆಯನ್ನು ರಾಜಕೀಯ ಪಕ್ಷಗಳು ಖಂಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT