‘ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈ ವರೆಗಿನ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚಸಿಲಾಯಿತು. ನೃಪೇಂದ್ರ ಮಿಶ್ರಾ ಅವರು ಹಲವಾರು ಅಂಶಗಳನ್ನು ಸಭೆಯಲ್ಲಿ ಚರ್ಚಿಸಿದರು. ಜೊತೆಗೆ, ತಜ್ಞರ ಅಭಿಪ್ರಾಯಗಳನ್ನೂ ಪಡೆಯಲಾಯಿತು’ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಡ್ನ ಸದಸ್ಯ ಡಾ.ಅನಿಲ್ ಮಿಶ್ರಾ ತಿಳಿಸಿದರು.