ನಮ್ಮ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಒದಗಿಸುತ್ತಿದೆ. ಖಾಸಗಿ ಮಾಲೀಕತ್ವದ ಆ್ಯಂಬುಲೆನ್ಸ್ನ ಇಂಧನ ಖಾಲಿಯಾಗಿ, ರೋಗಿ ಸಾವಿಗೀಡಾಗಿದ್ದಾರೆ. ಇದಕ್ಕೂ ರಾಜ್ಯದ ಆರೋಗ್ಯ ವ್ಯವಸ್ಥೆಗೂ ಸಂಬಂಧ ಇಲ್ಲ. ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ‘ ಎಂದು ಸಚಿವ ಪ್ರತಾಪ್ ಹೇಳಿದ್ದಾರೆ.