<p class="title"><strong>ಶ್ರೀನಗರ</strong>: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿದ್ದ ಪಿಡಿಪಿ ಮುಖಂಡ ನಯೀಮ್ ಅಖ್ತರ್ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p class="title">‘407 ದಿನಗಳ ಬಂಧನದ ನಂತರ ನಾನು ಬಂಧಮುಕ್ತನಾಗಿದ್ದೇನೆ.ನಮ್ಮ ನೆಲದಲ್ಲಿ ದೊಡ್ಡ ದುರಂತವನ್ನೇ ಉಂಟುಮಾಡುತ್ತಿರುವ ಆಡಳಿತಾಧಿಕಾರಿಗಳು ಸಣ್ಣ ಕರುಣೆ ತೋರಿದ್ದಕ್ಕೆ ಧನ್ಯವಾದಗಳು’ ಎಂದು ವ್ಯಂಗ್ಯವಾಗಿ ಅಖ್ತರ್ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p class="title">ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಳೆದ ಆಗಸ್ಟ್ 5 ರಿಂದ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ</strong>: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಗೃಹಬಂಧನದಲ್ಲಿದ್ದ ಪಿಡಿಪಿ ಮುಖಂಡ ನಯೀಮ್ ಅಖ್ತರ್ ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p class="title">‘407 ದಿನಗಳ ಬಂಧನದ ನಂತರ ನಾನು ಬಂಧಮುಕ್ತನಾಗಿದ್ದೇನೆ.ನಮ್ಮ ನೆಲದಲ್ಲಿ ದೊಡ್ಡ ದುರಂತವನ್ನೇ ಉಂಟುಮಾಡುತ್ತಿರುವ ಆಡಳಿತಾಧಿಕಾರಿಗಳು ಸಣ್ಣ ಕರುಣೆ ತೋರಿದ್ದಕ್ಕೆ ಧನ್ಯವಾದಗಳು’ ಎಂದು ವ್ಯಂಗ್ಯವಾಗಿ ಅಖ್ತರ್ ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p class="title">ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಕಳೆದ ಆಗಸ್ಟ್ 5 ರಿಂದ ಅವರನ್ನು ಗೃಹಬಂಧನದಲ್ಲಿರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>