‘300 ಭಾರತೀಯರು ಗೂಢಚರ್ಯೆಯ ಗುರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಕಾರಣಿಗಳು, ಸಚಿವರು, ಪತ್ರಕರ್ತರು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಚುನಾವಣಾ ಆಯುಕ್ತರ ಮೇಲೆ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ. ಇದು ಜನರ ಖಾಸಗಿತನದ ಹಕ್ಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ. ಹೀಗಾಗಿ ತನಿಖೆಗೆ ಆದೇಶಿಸಿ’ ಎಂದು ಅವರು ಕೋರಿದ್ದಾರೆ.