‘ನಾನು ಎರಡು ಗಂಟೆಗಳ ಕಾಲ ನದಿಯ ಬಳಿಯೇ ನಿಂತಿದ್ದೆ. ನದಿಯನ್ನು ಅಗೆಯಬೇಡಿ ಎಂದು ಮನವಿ ಮಾಡಿದೆ. ಅವರಿಗೆ ಈವರೆಗೂ ಒಂದೇ ಒಂದು ನಾಣ್ಯ ಸಿಕ್ಕಿಲ್ಲ. ಆದರೂ ನಾಣ್ಯಕ್ಕಾಗಿ ನದಿಪಾತ್ರ ಅಗೆಯುವವರ ಸಂಖ್ಯೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಈ ಗಾಳಿಸುದ್ದಿಯನ್ನು ಯಾರು ಹಬ್ಬಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ’ ಎಂದು ಅವರು ಹೇಳಿದರು.