ಕೊಯಮತ್ತೂರು(ತಮಿಳುನಾಡು): ಬಿಜೆಪಿ ಮತ್ತು ಹಿಂದೂ ಮುಖಂಡರ ಮನೆಗಳಿಗೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಎಸ್ಡಿಪಿಐ ಕಾರ್ಯಕರ್ತರನ್ನು ಇಲ್ಲಿನ ಪೊಲೀಸರುಭಾನುವಾರ ಬಂಧಿಸಿದ್ದಾರೆ.
ಜೆಸುರಾಜ್ ಮತ್ತು ಇಲಿಯಾಸ್ ಬಂಧಿತ ಆರೋಪಿಗಳು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೋಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.