<p><strong>ಪಾಲಕ್ಕಾಡ್, ಕೇರಳ (ಪಿಟಿಐ):</strong> ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಸ್ಥಳೀಯ ಕಾರ್ಯಕರ್ತ ಸುಬೈರ್ (43) ಎಂಬುವವರನ್ನು ಇರಿದು ಹತ್ಯೆ ಮಾಡಲಾಗಿದೆ.</p>.<p>‘ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬೈಕ್ನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಸುಬೈರ್ನನ್ನು ಅಡ್ಡಗಟ್ಟಿದಹಂತಕರು ಹರಿತವಾದ ಕತ್ತಿಯಿಂದ ಇರಿದಿದ್ದಾರೆ. ಇದು ರಾಜಕೀಯ ಹತ್ಯೆ ಎಂದು ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಈ ಹತ್ಯೆಯನ್ನು ಆರ್ಎಸ್ಎಸ್ ಮಾಡಿದೆ ಎಂದು ಪಿಎಫ್ಐ ಆರೋಪಿಸಿದೆ. ಆದರೆ ಈ ಆರೋಪಕ್ಕೆ ಆರ್ಎಸ್ಎಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಲಕ್ಕಾಡ್, ಕೇರಳ (ಪಿಟಿಐ):</strong> ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಸ್ಥಳೀಯ ಕಾರ್ಯಕರ್ತ ಸುಬೈರ್ (43) ಎಂಬುವವರನ್ನು ಇರಿದು ಹತ್ಯೆ ಮಾಡಲಾಗಿದೆ.</p>.<p>‘ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಬೈಕ್ನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಸುಬೈರ್ನನ್ನು ಅಡ್ಡಗಟ್ಟಿದಹಂತಕರು ಹರಿತವಾದ ಕತ್ತಿಯಿಂದ ಇರಿದಿದ್ದಾರೆ. ಇದು ರಾಜಕೀಯ ಹತ್ಯೆ ಎಂದು ಆಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಈ ಹತ್ಯೆಯನ್ನು ಆರ್ಎಸ್ಎಸ್ ಮಾಡಿದೆ ಎಂದು ಪಿಎಫ್ಐ ಆರೋಪಿಸಿದೆ. ಆದರೆ ಈ ಆರೋಪಕ್ಕೆ ಆರ್ಎಸ್ಎಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>