ನ್ಯಾಯಮೂರ್ತಿಗಳಾದ ಎ. ಕೆ. ಜಯಶಂಕರನ್ ನಂಬಿಯಾರ್ ಮತ್ತು ಮೊಹಮ್ಮದ್ ನಿಯಾಸ್ ಸಿ. ಪಿ. ಅವರ ಪೀಠವು, ಈ ಪ್ರಕರಣಗಳಲ್ಲಿ ಜಾಮೀನು ಅರ್ಜಿ ಪರಿಗಣಿಸುವಾಗ, ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳು ಆರೋಪಿಗಳಿಂದ ಆಸ್ತಿ ಹಾನಿ, ನಾಶಕ್ಕೆ ಸಂಬಂಧಿಸಿದ ಮೊತ್ತ ಪಾವತಿಸುವಂತೆಷರತ್ತು ವಿಧಿಸಬೇಕು ಎಂದೂ ನಿರ್ದೇಶನ ನೀಡಿದೆ.