ವಕೀಲ ಎಂ.ಎಲ್.ಶರ್ಮಾ ಎಂಬುವವರು ಪಿಐಎಲ್ ಸಲ್ಲಿಸಿದ್ದಾರೆ. ‘ಕೇಂದ್ರದ ನಡೆ ಅಸಾಂವಿಧಾನಿಕ, ದುರುದ್ದೇಶಪೂರಿತ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಕೂಡಿದೆ. ಹೀಗಾಗಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಜ.23ರಂದು ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿದ್ದಾರೆ.