‘ಈ ಹಿಂದೆಯೂ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು.ಆಗ ಹೈಕೋರ್ಟ್ ಈ ಬಗ್ಗೆ ಪರಿಶೀಲನೆ ನಡೆಸಿ ನಿರ್ಧಾರ ಕೈಗೊಳ್ಳುವಂತೆಕೇಂದ್ರ ಸರ್ಕಾರಕ್ಕೆ ಸೂಚಿಸಿ, ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ ಕೇಂದ್ರ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ’ ಎಂದು ವಕೀಲ ಮತ್ತು ಮಾನಸಿಕ ಆರೋಗ್ಯ ಕಾರ್ಯಕರ್ತ ಗೌರವ್ ಕುಮಾರ್ ಬನ್ಸಾಲ್ ಅವರು ಪಿಐಎಲ್ನಲ್ಲಿ ಹೇಳಿದ್ದಾರೆ.