‘ಹೇಗಾದರೂ ಮಾಡಿ ಧಾರ್ಮಿಕ ಮತಾಂತರಕ್ಕೆ ಮುಂದಾಗುವುದುಸಂವಿಧಾನದ 14, 21, 25ನೇ ವಿಧಿಗಳ ಉಲ್ಲಂಘನೆ ಆಗುತ್ತದೆ. ಅಲ್ಲದೆ ಅದು ಸಂವಿಧಾನದ ಮೂಲ ರಚನೆಯ ಅವಿಭಾಜ್ಯ ಅಂಗವಾಗಿರುವ ಜಾತ್ಯತೀತ ತತ್ವಗಳಿಗೂ ವಿರುದ್ಧವಾಗಿದೆ. ಮೂಢನಂಬಿಕೆ, ವಾಮಾಚಾರದ ಜತೆಯಲ್ಲಿ ಧಾರ್ಮಿಕ ಮತಾಂತರವನ್ನು ತಡೆಗಟ್ಟುವುದು ಸಹ ರಾಜ್ಯಗಳ ಕರ್ತವ್ಯವಾಗಿದೆ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.