ಈ ಸಂಬಂಧ ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ಸಚಿನ್ ದತ್ತಾ ಅವರು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದರು. ಅಲ್ಲದೆ, ಈ ಬಗ್ಗೆ ಉತ್ತರಿಸಲು ಸಮಯಾವಕಾಶ ನೀಡಿದರು.