‘ಪ್ರಜಾಪ್ರಭುತ್ವವು ತನ್ನದೇ ಆದ ಗೌರವ, ಶ್ರೀಮಂತಿಕೆ ಇದೆ. ವಿರೋಧಪಕ್ಷಗಳ ಸ್ಪರ್ಧೆ ಮತ್ತು ಸ್ಪರ್ಧಾತ್ಮಕ ರಾಜಕಾರಣಕ್ಕಾಗಿ ಅದು ಬಲಿಯಾಯಿತು. ವಿರೋಧಪಕ್ಷಗಳು ಸಹನೆಯ ಎಲ್ಲ ಮಿತಿಗಳನ್ನೂ ಮೀರಿದವು’ ಎಂದು ಅವರು ಟೈಮ್ಸ್ ನೌ ವಾಹಿನಿ ಆಯೋಜಿಸಿದ್ದ ‘75: ಸ್ವಾತಂತ್ರ್ಯ ಶೃಂಗಸಭೆ’ಯಲ್ಲಿ ಮಾತನಾಡುತ್ತಾ ಹೇಳಿದರು.