ಈ ಬಗ್ಗೆ ಮಂಗಳವಾರ ಸಾರ್ವಜನಿಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ‘ಮೇ 4 ರಂದು ಧ್ವನಿವರ್ಧಕದಲ್ಲಿ ಆಜಾನ್ ಮೊಳಗುವುದನ್ನು ಕೇಳಿದರೆ, ಆ ಸ್ಥಳಗಳಲ್ಲಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದ ಮೂಲಕ ಮೊಳಗಿಸಿ. ಆಗ ಈ ಧ್ವನಿವರ್ಧಕಗಳ ಅಡಚಣೆ ಅವರಿಗೂ ಅರ್ಥವಾಗುತ್ತದೆ’ ಎಂದು ರಾಜ್ ಠಾಕ್ರೆ ಪತ್ರದಲ್ಲಿ ಹೇಳಿದ್ದಾರೆ.