ರೈತರನ್ನು ‘ಭಯೋತ್ಪಾದಕರು’ ಎಂದು ಬಿಂಬಿಸದಂತೆ ಕೇಂದ್ರಕ್ಕೆ ಮತ್ತು ಮಾಧ್ಯಮಗಳಿಗೆ ನಿರ್ದೇಶನ ನೀಡಬೇಕು ಹಾಗೂ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಆಯೋಗ ರಚಿಸಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ.