ವಿಡಿಯೊ ಕಾನ್ಫರೆನ್ಸ್ ಮೂಲಕಹೊಸ ಭಾವ್ಪುರ್–ಹೊಸ ಖುರ್ಝಾ ವಿಭಾಗದ ಸರಕು ಸಾಗಣೆ ಕಾರಿಡಾರ್ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ‘ಈ ಯೋಜನೆಗೆ 2006ರಲ್ಲಿ ಅನುಮೋದನೆ ನೀಡಲಾಗಿದೆ. ಆದರೆ, ಯೋಜನೆಯ ಗಂಭೀರತೆ ಮತ್ತು ತುರ್ತು ಅವಶ್ಯಕತೆಯನ್ನು ಅರಿಯದ ಹಿಂದಿನ ಸರ್ಕಾರ, ಇದನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ಮಾಡಿದೆ‘ ಎಂದು ಟೀಕಿಸಿದರು.