ನೆಹರೂ ಸ್ಟೇಡಿಯನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಕೆ. ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಓ. ಪನ್ನೀರ್ಸೆಲ್ವಂ, ಸಚಿವ ಸಂಪುಟದ ಇತರೆ ಸಚಿವರು, ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಹಿರಿಯಮುಖಂಡ ಎಂ. ತಂಬಿದುರೈ, ಕೆ.ಪಿ. ಮುನುಸಾಮಿ ಮತ್ತು ಮೈತ್ರಿಕೂಟದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.