‘ಹೊಸ ಸಂಸತ್ ಭವನದ ಕಾಮಗಾರಿ ಆರಂಭಿಸುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂಸತ್ತಿನ ಆವರಣದಲ್ಲಿರುವ ಐದು ಪುತ್ಥಳಿಗಳನ್ನೂ ತಾತ್ಕಾಲಿಕವಾಗಿ ಸ್ಥಳಾಂತರಿಸುವ ಸಾಧ್ಯತೆ ಇದೆ. ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಹೊಸ ಸಂಸತ್ ಭವನ ಆವರಣದ ಪ್ರಮುಖ ತಾಣಗಳಲ್ಲಿ ಈ ಪುತ್ಥಳಿಗಳನ್ನು ಮರು ಸ್ಥಾಪಿಸಲಾಗುತ್ತದೆ‘ ಎಂದು ಮೂಲಗಳು ತಿಳಿಸಿವೆ.