ಪ್ರಾದೇಶಿಕ ಭದ್ರತೆ ಮತ್ತು ವಿಶ್ವಾಸದ ದೃಷ್ಟಿಯಿಂದಲ್ಲದೇ, ಈ ಪ್ರದೇಶದ ಯುವಜನರಿಗೆ ಉಜ್ವಲ ಭವಿಷ್ಯ ರೂಪಿಸುವ ದೃಷ್ಟಿಯಿಂದಲೂ ಉಗ್ರವಾದದ ವಿರುದ್ಧದ ಹೋರಾಟ ನಡೆಸುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ‘ಮಧ್ಯ ಏಷ್ಯಾ ರಾಷ್ಟ್ರಗಳೊಂದಿಗೆ ಸಂಪರ್ಕವನ್ನು ವೃದ್ಧಿಸಲು ಭಾರತ ಬದ್ಧವಾಗಿದೆ‘ ಎಂದು ಅವರು ತಿಳಿಸಿದರು.