ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಕೃಷ್ಣ ಮಠದ ಉಪಾಧ್ಯಕ್ಷ ಶಿವಮಯಾನಂದಜಿ ನಿಧನ

Last Updated 12 ಜೂನ್ 2021, 17:40 IST
ಅಕ್ಷರ ಗಾತ್ರ

ನವದೆಹಲಿ: ರಾಮಕೃಷ್ಣ ಮಠ ಮತ್ತು ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಶಿವಮಯಾನಂದಜಿ ಮಹಾರಾಜ್‌ (86) ಅವರು ಕೋವಿಡ್‌–19 ಸಂಬಂಧಿ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕೋಲ್ಕತ್ತದಲ್ಲಿ ನಿಧನರಾದರು.

ಮೇ 22ರಂದು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಮಠದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್‌ 10ರಿಂದ ಅವರು ವೆಂಟಿಲೇಟರ್‌ನಲ್ಲಿದ್ದರು.

ಶಿವಮಯಾನಂದಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT