ಧನಕರ್ ಅವರಿಗೆ ಮತದಾನ ಮಾಡಿದ ಎಲ್ಲ ಸಂಸದರಿಗೂ ಮೋದಿ ಧನ್ಯವಾದ ಹೇಳಿದರು.
‘ನಾವು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿರುವಾಗ, ಅದ್ಬುತ ಕಾನೂನು ಜ್ಞಾನ ಮತ್ತು ಬುದ್ಧಿಜೀವಿಯಾಗಿರುವ ರೈತನ ಮಗನನ್ನು ದೇಶದ ಉಪ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.