ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ಪ್ರಧಾನಿ ಶುಭಾಶಯ

Last Updated 5 ಸೆಪ್ಟೆಂಬರ್ 2020, 6:27 IST
ಅಕ್ಷರ ಗಾತ್ರ

ನವದೆಹಲಿ: ‘ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಮನಸ್ಸುಗಳನ್ನು ಸಜ್ಜುಗೊಳಿಸುತ್ತಿರುವ ಶಿಕ್ಷಕರ ಸೇವೆಗಾಗಿ ರಾಷ್ಟ್ರ ಎಂದಿಗೂ ಕೃತಜ್ಞರಾಗಿರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶಿಕ್ಷಕರ ದಿನದ ಸಂದೇಶದಲ್ಲಿ ತಿಳಿಸಿದ್ದಾರೆ.

‘ನಮ್ಮ ಅರಿವಿನ ಮಟ್ಟವನ್ನು, ದೇಶದ ಇತಿಹಾಸದ ಜ್ಞಾನವನ್ನು ಶಿಕ್ಷಕರು ಹೆಚ್ಚಿಸುತ್ತಾರೆ. ಇತ್ತೀಚಿನ ಮನ್ ಕೀ ಬಾತ್ ಭಾಷಣದಲ್ಲಿಯೂ ಇತಿಹಾಸದ ಅರಿವು ಮೂಡಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದ್ದೆ. ನಮ್ಮ ಶಿಕ್ಷಕರು ನಮ್ಮ ಹೀರೋಗಳು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದೇಸಂದರ್ಭದಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ.ಎಸ್.ರಾಧಾಕೃಷ್ಣನ್ ಅವರ ಸೇವೆಯನ್ನು ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT