’ಹೆಚ್ಚಿನ ಅಪಾಯದ ಸ್ಥಳಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಸ್ಥಳದಲ್ಲಿ ವಿದ್ಯುತ್ ಕಡಿತ ಮತ್ತು ಸಂವಹನ ಸಂಪರ್ಕ ಸ್ಥಗಿತಗೊಂಡರೆ ತ್ವರಿತವಾಗಿ ಅದನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್–19 ರ ಚಿಕಿತ್ಸೆ ಮತ್ತು ಲಸಿಕೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು‘ ಎಂದು ಪ್ರಧಾನಿ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.