ರಾಷ್ಟ್ರ ಸಾಗುತ್ತಿರುವ ಪರಿಸ್ಥಿತಿ ಕಳವಳಕಾರಿಯಾಗಿದೆ. ಇಂತಹ ಪರಿಸ್ಥಿತಿಯನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ. ಪ್ರಧಾನಿ ಮೋದಿ ಅವರಿಗೆ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಕಾಲವಿದು. ರಾಜ್ಯಗಳ ಜೊತೆ ಕೆಲಸ ಮಾಡುತ್ತ ಆರ್ಥಿಕತೆಯನ್ನು ಬಲಪಡಿಸಬೇಕು' ಎಂದು ಗೆಹಲೋತ್ ಒತ್ತಿಹೇಳಿದ್ದಾರೆ.