ನರೇಂದ್ರ ಮೋದಿ ಅವರು ತಾವು ಪ್ರತಿನಿಧಿಸುವ ವಾರಣಸಿ ಲೋಕಸಭಾ ಕ್ಷೇತ್ರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
₹ 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಧಾಮದ 1 ನೇ ಹಂತದ ಯೋಜನೆಯನ್ನು ಮೋದಿ ಸೋಮವಾರ ಉದ್ಘಾಟಿಸಿದರು. ಇಂದು ಮುಂಜಾನೆ ಪ್ರಧಾನಿ ಮೋದಿ ಕಾಲ ಭೈರವ ದೇವಾಲಯದಲ್ಲೂ ಪ್ರಾರ್ಥನೆ ಸಲ್ಲಿಸಿದರು.