ಬ್ಲೂಕಾರ್ಟ್ ಡಿಜಿಟಲ್ ಫೌಂಡೇಷನ್ ಪ್ರಕಟಿಸಿರುವ‘ಅಂಬೇಡ್ಕರ್ ಆ್ಯಂಡ್ ಮೋದಿ: ರಿಫಾರ್ಮರ್ಸ್ ಐಡಿಯಾಸ್ ಪರ್ಫಾರ್ಮರ್ಸ್ ಇಪ್ಲಿಮೆಂಟೇಷನ್’ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆದ್ಯತೆ ನೀಡಿರುವಶಿಕ್ಷಣ, ಕಾರ್ಮಿಕರ ಹಿತರಕ್ಷಣೆ, ಮಹಿಳಾ ಸಬಲೀಕರಣ, ಸ್ವಾವಲಂಬಿ ದೇಶ ನಿರ್ಮಾಣ ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು– ಇವೆಲ್ಲ ಅಂಬೇಡ್ಕರ್ ಅವರ ದೃಷ್ಟಿಕೋನವನ್ನು ಹೊಂದಿರುವಂಥದ್ದು’ ಎಂದು ಅಭಿಪ್ರಾಯಪಟ್ಟರು.