ಇದೇ 24ರಂದು ಸಭೆಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಆಹ್ವಾನ ಕೊಟ್ಟಿದ್ದಾರೆ.ಸಭೆಯಲ್ಲಿ ಭಾಗ
ವಹಿಸಬೇಕೇ, ಬೇಡವೇ ಎಂಬುದನ್ನು ಎನ್ಸಿ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಾಗರ್ ಮತ್ತು ಕಾಶ್ಮೀರದ ಪ್ರಾಂತೀಯ ಅಧ್ಯಕ್ಷ ನಾಸಿರ್ ಅಸ್ಲಂ ವಾನಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರ ಜತೆಗೆ ಚರ್ಚೆ ನಡೆಸಿದ್ದಾರೆ.