ವಿಮಾನ ನಿಲ್ದಾಣ ಸುತ್ತಲಿನ ಪ್ರದೇಶ, ಸಹರ್, ಕೊಲಾಬಾ, ಮಾತಾ ರಮಾಬಾಯಿ ಅಂಬೇಡ್ಕರ್ ಮಾರ್ಗ, ಎಂಐಡಿಸಿ ಸೇರಿದಂತೆ ಪ್ರಧಾನಿ ಸಂಚರಿಸುವ ಬಹುತೇಕ ಪ್ರದೇಶಗಳಲ್ಲಿ ಈ ನಿಷೇಧ ಜಾರಿಯಲ್ಲಿರಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಭಾಗವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.